ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ಸಂಭವ

Last Updated 30 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬುಧವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನ ಹವಾಮಾನದಲ್ಲಿ ಯಾವುದೇ ಬದಲಾವಣೆಯಿಲ್ಲ.

ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನ ಹವಾಮಾನದಲ್ಲಿ ಬದಲಾವಣೆ ಕಂಡು ಬಂದಿದ್ದು, ಬೀದರನಲ್ಲಿ ಗರಿಷ್ಠ ಉಷ್ಣಾಂಶ 41.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT