ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾಂತ ರಾಜೇಂದ್ರ ಸ್ವಾಮೀಜಿ ಉಜ್ಜಯನಿ ಪೀಠ ಉತ್ತರಾಧಿಕಾರಿ

Last Updated 18 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ರಾಣೆಬೆನ್ನೂರು: ವೀರಶೈವ ಪಂಚಪೀಠಗಳಲ್ಲಿ ಒಂದಾಗಿರುವ ಉಜ್ಜಯನಿ ಸದ್ಧರ್ಮ ಪೀಠದ 112ನೇ ಉತ್ತರಾಧಿಕಾರಿಯಾಗಿ  ರಾಣೆಬೆನ್ನೂರು ತಾಲ್ಲೂಕಿನ ಮುದೇನೂರು ಗ್ರಾಮದ ಮಹಾಂತ ರಾಜೇಂದ್ರ ಸ್ವಾಮೀಜಿ 112ನೇ ನೂತನ ಉತ್ತರಾಧಿಕಾರಿ ಯಾಗಿ ಆಯ್ಕೆಯಾಗಿದ್ದಾರೆ.

ವೀರಶೈವ ಪಂಚಪೀಠಗಳಲ್ಲಿ ಶ್ರೀಶೈಲ ಮತ್ತು ಉಜ್ಜಯನಿ ಪೀಠ ಸೇರಿದಂತೆ ಇಬ್ಬರು ಜಗದ್ಗುರು  ನೀಡಿದ ಹಿರಿಮೆ ಮುದೇನೂರು ಗ್ರಾಮಕ್ಕೆ ಸಲ್ಲುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT