ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾಂತಸ್ವಾಮೀಜಿ, ದೇಜಗೌ ಅವರಿಗೆ ಬಸವ ಪುರಸ್ಕಾರ

Last Updated 20 ಜುಲೈ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: 2010ನೇ ಸಾಲಿನ `ಬಸವ ಪುರಸ್ಕಾರ~ ಪ್ರಶಸ್ತಿ ಸಾಹಿತಿ ದೇ. ಜವರೇಗೌಡ ಅವರಿಗೆ ಹಾಗೂ 2008ನೇ ಸಾಲಿನ ಬಸವ ಪುರಸ್ಕಾರ ಪ್ರಶಸ್ತಿ ಬಾಗಲಕೋಟೆ ಜಿಲ್ಲೆಯ ಇಳಕಲ್ಲಿನ ಚಿತ್ತರಗಿ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮೀಜಿ ಅವರಿಗೆ ಸಂದಿದೆ.

ಪ್ರಶಸ್ತಿಯು 10 ಲಕ್ಷ ರೂಪಾಯಿ ನಗದು ಹಾಗೂ ಬಸವ ಪುತ್ಥಳಿಯನ್ನು ಒಳಗೊಂಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT