ಆದರೆ, ಮಾಧ್ಯಮಗಳ ಮೇಲೆ ನಿರ್ಬಂಧ ವಿಧಿಸಿರುವ ಮ್ಯಾಜಿಸ್ಟ್ರೇಟ್ ಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಕೆಲ ವಕೀಲರು ತಕ್ಷಣವೇ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ಈ ಕುರಿತಾಗಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ದೆಹಲಿ ಪೊಲೀಸರಿಗೆ ನ್ಯಾಯಾಧೀಶ ಆರ್. ಕೆ. ಗೌಬಾ ನೋಟಿಸ್ ಜಾರಿಗೊಳಿ, ಜ. 9 ರಂದು ವಿಚಾರಣೆ ನಡೆಸುವುದಾಗಿ ಸೂಚಿಸಿದ್ದರು.