ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದುವರಿದ ಪ್ರವಾಹ

Last Updated 24 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬ್ಯಾಂಕಾಕ್(ಎಪಿಎಫ್): ರಾಜಧಾನಿ ಬ್ಯಾಂಕಾಕ್‌ನಲ್ಲಿ ಉಂಟಾಗಿರುವ ಪ್ರವಾಹ ಸ್ಥಿತಿ ಕಡಿಮೆಯಾಗದ ಹಿನ್ನೆಲೆಯಲ್ಲಿ ನಾಗರಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬ್ಯಾಂಕಾಕ್ ದಕ್ಷಿಣ ಭಾಗದ 6 ಜಿಲ್ಲೆಗಳನ್ನು ಅಪಾಯದ ವಲಯ ಎಂದು ಭಾನುವಾರ ಸರ್ಕಾರ ಘೋಷಿಸಿದೆ. 

 ಮೂರು ತಿಂಗಳಿಂದ  ಸುರಿಯುತ್ತಿರುವ ಭಾರಿ ಮುಂಗಾರು ಮಳೆಗೆ 350ಕ್ಕೂ ಹೆಚ್ಚು ಮಂದಿ ನಾಗರಿಕರು ಮೃತಪಟ್ಟಿದ್ದಾರೆ. ಅಲ್ಲದೇ ಹಲವು ಮನೆಗಳಿಗೆ ಹಾನಿಯಾಗಿದ್ದು, 9 ದಶಲಕ್ಷ  ಜನರ ಜೀವನಕ್ಕೆ ತೊಂದರೆಯಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT