ದಕ್ಷಿಣ ಭಾರತದಲ್ಲಿ ಮೊದಲು ಅಧಿಕಾರಕ್ಕೆ ಬಂದ ಬಿಜೆಪಿ ತನ್ಮ ಅಧಿಕಾರಾವಧಿಯನ್ನು ಪೂರೈಸಿದ ಸಾವಿರ ದಿನಗಳ ಪ್ರಯುಕ್ತ ಇದೇ ತಿಂಗಳ 20 ರಂದು ಬೆಂಗಳೂರಿನಲ್ಲಿ ಬೃಹತ್ ರ್ಯಾಲಿ ನಡೆಸಲಿದ್ದು, ಇದನ್ನು ಅಧ್ಯಕ್ಷ ನಿತಿನ್ ಗಡ್ಕರಿ ಅವರು ಉದ್ಘಾಟಿಸಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಈಶ್ವರಪ್ಪ ಅವರು ಮಾಹಿತಿ ನೀಡಿದರು.