ಗುಲ್ಬರ್ಗದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿರುವಂತೆ ತೆರಿಗೆ ವಿನಾಯಿತಿ ನೀಡಬೇಕು, ವಾಯವ್ಯ ಸಾರಿಗೆ ಮಜ್ದೂರ್ ಸಂಘಕ್ಕೆ ವಿಶೇಷ ಅನುದಾನ ನೀಡಬೇಕು, ಕಾರ್ಮಿಕರ ವೇತನ ಪರಿಷ್ಕರಣೆಗೆ ಮುಂದಾಗಬೇಕು, ಸಂಘದ ಮಾನ್ಯತೆಗಾಗಿ ಚುನಾವಣೆ ನಡೆಸಲು ಅವಕಾಶ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಡಲಾಯಿತು.