ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂತ್ರ ವಿಸರ್ಜನೆ ಮಾಡಬೇಕೆ?

Last Updated 7 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): `ಅಣೆಕಟ್ಟೆಯಲ್ಲಿ ನೀರಿಲ್ಲದಿದ್ದರೆ.... ನಾವು ಅದರಲ್ಲಿ ಮೂತ್ರ ವಿಸರ್ಜನೆ ಮಾಡಬೇಕೆ?'.. ಎಂದು ರೈತರು ಎದುರಿಸುತ್ತಿರುವ ಬರ ಪರಿಸ್ಥಿತಿ  ಕುರಿತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೀಡಿದ ಕೀಳು ಅಭಿರುಚಿಯ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಬಳಿಕ ತಮ್ಮ ಹೇಳಿಕೆಗೆ ಅಜಿತ್ ಪವಾರ್ ಕ್ಷಮೆಯಾಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT