ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರು ಕೆಎಎಸ್‌ಅಧಿಕಾರಿಗಳಿಗೆ ಬಡ್ತಿ

Last Updated 3 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು:  ಮೂವರು ಕೆ.ಎ.ಎಸ್ ಅಧಿಕಾರಿಗಳನ್ನು ಆಯ್ಕೆ ಶ್ರೇಣಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಬಡ್ತಿ ಹೊಂದಿದ ಅಧಿಕಾರಿಗಳನ್ನು ಈಗಿರುವ ಹುದ್ದೆಗಳಲ್ಲೇ ಮುಂದುವರಿಸಲಾಗಿದೆ.

ಎಸ್.ಎನ್.ಗಂಗಾಧರಯ್ಯ- ವಿಶೇಷ ಜಿಲ್ಲಾಧಿಕಾರಿ, ಬೆಂಗಳೂರು ಉತ್ತರ ತಾಲ್ಲೂಕು ಮತ್ತು ಬೆಂಗಳೂರು ಉತ್ತರ (ಹೆಚ್ಚುವರಿ) ತಾಲ್ಲೂಕು.

ಕೆ.ಎಸ್.ಮಂಜುನಾಥ್- ಮುಖ್ಯ ಆಡಳಿತಾಧಿಕಾರಿ ಮತ್ತು ಜಾಗೃತಾಧಿಕಾರಿ, ಮೈಸೂರು ಮಿನರಲ್ಸ್ ಲಿಮಿಟೆಡ್, ಬೆಂಗಳೂರು.

ಕೆ.ಸುಬ್ರಾಯ ಕಾಮತ್- ಜಂಟಿ ಕಾರ್ಯದರ್ಶಿ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ, ಬೆಂಗಳೂರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT