ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇವು ಬ್ಯಾಂಕ್ ಸ್ಥಾಪಿಸಿ

Last Updated 9 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಈ ವರ್ಷ ಮಳೆ ಕೈಕೊಟ್ಟಿದ್ದರಿಂದ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮೇವಿಗೆ ತೀವ್ರ ಅಭಾವ ಉಂಟಾಗಿದೆ. ಸರ್ಕಾರ ಅಲ್ಲಲ್ಲಿ ಗೋಶಾಲೆಗಳನ್ನು ತೆರೆದಿದ್ದರೂ ಜಾನುವಾರುಗಳ ರಕ್ಷಣೆ, ನೀರು, ನಿರ್ವಹಣೆಯ ಸೌಲಭ್ಯಗಳಿಲ್ಲ.
 
ಕೆಲವು ದೊಡ್ಡ ರೈತರ ಬಳಿ ಮೇವಿದೆ. ಆದರೆ ಅವರು ಅದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಬಡ ರೈತರಿಗೆ ಅದನ್ನು ಕೊಳ್ಳುವ ಶಕ್ತಿ ಇಲ್ಲ. ಈಗ ಸರ್ಕಾರ ಮೇವನ್ನು ಪೂರೈಸಲು ಕ್ರಮ ತೆಗೆದುಕೊಳ್ಳಬೇಕು. ಮೇವು ಬ್ಯಾಂಕ್ ಸ್ಥಾಪಿಸಿದರೂ ರೈತರಿಗೆ ಅನುಕೂಲವಾಗಲಿದೆ. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT