ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ದಸರಾದಲ್ಲಿ ಕಂಬಾರರಿಗೆ ಪೌರ ಸನ್ಮಾನ

Last Updated 24 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಮೈಸೂರು: ಕೈದಿಗಳಿಗೆ ಪರಿವರ್ತನಾ ದಸರಾ, ಗಾಂಧಿ ಜಯಂತಿ ಪ್ರಯುಕ್ತ ಸೌಹಾರ್ದ ದಸರಾ, ಮನೆ ಬಾಗಿಲಿಗೆ ದಸರಾ ಚಲನಚಿತ್ರ, ಜಂಬೂ ಸವಾರಿ ಮಾರ್ಗದಲ್ಲಿ ವಿಂಟೇಜ್ ಕಾರುಗಳ ರ‌್ಯಾಲಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ಡಾ.ಚಂದ್ರಶೇಖರ ಕಂಬಾರರಿಗೆ ಪೌರ ಸನ್ಮಾನ..
-ಇವು ಈ ಬಾರಿಯ ದಸರಾ ವಿಶೇಷಗಳು.

ಮೈಸೂರಿನಲ್ಲಿ ಈ ವಿವರಗಳನ್ನು ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್, `ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕವಿ ಡಾ. ಚಂದ್ರಶೇಖರ್ ಕಂಬಾರರಿಗೆ ಆಹ್ವಾನ ನೀಡಲಾಗಿತ್ತು. ಪ್ರಸ್ತುತ ಅವರಿಗೆ ಜ್ಞಾನಪೀಠ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ ಅ.1ರಂದು ನಗರದ ಜಗನ್ಮೋಹನ ಅರಮನೆ ಸಭಾಂಗ ಣದಲ್ಲಿ  ಪೌರ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ~ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT