ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಮೃಗಾಲಯದಲ್ಲಿ ಹಸಿರು ಅನಕೊಂಡ ಮರಿ ಸಾವು

Last Updated 21 ಜನವರಿ 2012, 19:30 IST
ಅಕ್ಷರ ಗಾತ್ರ

ಮೈಸೂರು: ಎರಡು ತಿಂಗಳು ಹಿಂದೆ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಶ್ರೀಲಂಕಾದಿಂದ ತರಲಾಗಿದ್ದ ಐದು ಹಸಿರು ಅನಕೊಂಡ ಮರಿಗಳಲ್ಲಿ ಒಂದು ಶನಿವಾರ ಬೆಳಿಗ್ಗೆ ಮೃತಪಟ್ಟಿತು. ಇದು ಹೃದಯಾಘಾತದಿಂದ ಅಸುನೀಗಿದೆ ಎಂದು ಮೃಗಾಲಯದ ಪ್ರಕಟಣೆ ತಿಳಿಸಿದೆ.

2011ರ ನವೆಂಬರ್ 23ರಂದು ಶ್ರೀಲಂಕಾದ ರಾಷ್ಟ್ರೀಯ ಮೃಗಾಲಯವು ಈ ಹಸಿರು ಅನಕೊಂಡಗಳನ್ನು ಕಾಣಿಕೆಯಾಗಿ ನೀಡಿತ್ತು. ಈ ಐದರ ಪೈಕಿ ಗಾತ್ರದಲ್ಲಿ ಚಿಕ್ಕದಾಗಿದ್ದ ಅನಕೊಂಡವು ಈಗ ಮೃತಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT