ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ಸೇರ್ಪಡೆಗೆ ವರಿಷ್ಠರ ಸಮ್ಮತಿ

Last Updated 22 ಡಿಸೆಂಬರ್ 2013, 13:11 IST
ಅಕ್ಷರ ಗಾತ್ರ

ಬಳ್ಳಾರಿ (ಪಿಟಿಐ): ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಮರಳಿ ಕರೆತರಲು ಬಿಜೆಪಿ ವರಿಷ್ಠರು ಹಸಿರು ನಿಶಾನೆ ನೀಡಿದ್ದಾರೆ ಎಂದು ಕೆ. ಎಸ್. ಈಶ್ವರಪ್ಪ ಭಾನುವಾರ ತಿಳಿಸಿದ್ದಾರೆ.

ಯಡಿಯೂರಪ್ಪ ಹಿಂದಿರುಗಲು ಕೇಂದ್ರ ನಾಯಕರು ಒಪ್ಪಿಗೆ ನೀಡಿದ್ದಾರೆ. ಶೀಘ್ರವೇ ಅವರು ಪಕ್ಷಕ್ಕೆ ಮರಳಲಿದ್ದಾರೆ. ಪಕ್ಷಕ್ಕೆ ಬರಲು ಅವರು ಯಾವುದೇ ಬೇಡಿಕೆ ಇಟ್ಟಿಲ್ಲ. ಬದಲಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನ ಮಂತ್ರಿ ಮಾಡುವ ಏಕೈಕ ಉದ್ದೇಶದಿಂದ ಬಿಜೆಪಿಗೆ ಬರುತ್ತಿದ್ದಾರೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT