ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಯಾರನ್ನೂ ಅವಲಂಬಿಸಿಲ್ಲ'

Last Updated 1 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ತುಮಕೂರು:  `ನಾನು ಯಾರನ್ನೂ ಅವಲಂಬಿಸಿಲ್ಲ. ಯಾರು ಬೇಕಾದರೂ ಪಕ್ಷಕ್ಕೆ ಬರಬಹುದು, ಯಾರೂ ಬೇಕಾದರೂ ಬಿಡಬಹುದು' ಎಂದು ಕೆಜೆಪಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

106ರ ವಸಂತಕ್ಕೆ ಕಾಲಿಟ್ಟ ಸಿದ್ದಗಂಗಾ ಮಠಾಧೀಶ ಡಾ.ಶಿವಕುಮಾರ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದುಕೊಂಡ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಅವರು, ಸಚಿವರಾದ ಮುರುಗೇಶ ನಿರಾಣಿ, ಉಮೇಶ್ ಕತ್ತಿ ಕೆಜೆಪಿಗೆ ಸೇರದಿರುವ ಬಗ್ಗೆ ಪ್ರತಿಕ್ರಿಯಿಸಿ, `ನಾನು ಯಾರನ್ನೂ ಅವಲಂಬಿಸಿಲ್ಲ. ಯಾರೂ ಬಾರದಿದ್ದರೂ ಎಲ್ಲ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT