ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾರೂ ಸಂಪರ್ಕಿಸಿಲ್ಲ: ಪ್ರಮೋದಾದೇವಿ

Last Updated 10 ಜನವರಿ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು:  ‘ಲೋಕಸಭಾ ಚುನಾ­ವಣೆಯಲ್ಲಿ ಸ್ಪರ್ಧಿಸುವ ಕುರಿತು ರಾಜಕೀಯ ಪಕ್ಷಗಳ ಮುಖಂಡರು ನನ್ನೊಂದಿಗೆ ಚರ್ಚೆ ಮಾಡಿಲ್ಲ’ ಎಂದು ಮೈಸೂರು ರಾಜ­ವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌ ಸ್ಪಷ್ಟಪಡಿಸಿದ್ದಾರೆ.

‘ಚುನಾವಣೆಯಲ್ಲಿ ಸ್ಪರ್ಧಿ­ಸಲು ನಾನು ಒಪ್ಪಿಗೆ ನೀಡಿದ್ದೇನೆ ಎಂಬ ವರದಿಗಳು ಸತ್ಯಕ್ಕೆ ದೂರ­ವಾಗಿವೆ. ಈ ಬಗ್ಗೆ ಯಾರೊ­ಬ್ಬರೂ ನನ್ನೊಂ­ದಿಗೆ ಚರ್ಚೆ ಮಾಡಿಲ್ಲ’ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT