ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಎ ಸರ್ಕಾರ ಶೀಘ್ರ ಪತನ

Last Updated 15 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಕೋಲ್ಕತ್ತ(ಐಎಎನ್‌ಎಸ್): ಮನಮೋಹನ ಸಿಂಗ್ ಅವರ ಸರ್ಕಾರ ಈಗ ಗಂಭೀರ ಸ್ಥಿತಿಗೆ ತಲುಪಿದ್ದು ಮುಂದಿನ ಎರಡರಿಂದ ಆರು ತಿಂಗಳ ಒಳಗಾಗಿ ಪತನವಾಗಲಿದೆ.  ಯಾವ ಪವಾಡವೂ ಈ ಸರ್ಕಾರವನ್ನು ಉಳಿಸಲು ಸಾಧ್ಯವಾಗದು ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಈ ಸರ್ಕಾರ ಹೆಚ್ಚು ಅಂದರೆ 6 ತಿಂಗಳ ಕಾಲ ಇರಬಹುದು, ಆ ನಂತರ ಲೋಕಸಭೆ ಚುನಾವಣೆ ನಡೆಯುವುದು ಖಚಿತವಾಗಿದ್ದು ತಮ್ಮ ನಿರೀಕ್ಷೆ ಸುಳ್ಳಾಗಲಿಕ್ಕಿಲ್ಲ ಎಂದು ಮಮತಾ, ಹೊಸ ಬಂಗಾಳಿ ದಿನಪತ್ರಿಕೆ `ಈ ಸಮಯ~ಗೆ ನೀಡಿದ ಸಂದರ್ಶನದಲ್ಲಿ ಹೇಳಿದಿದ್ದಾರೆ. ಯುಪಿಎ ಸರ್ಕಾರದ ಏಕಮುಖ ಧೋರಣೆ ವಿರುದ್ಧ ಎಲ್ಲ ಪ್ರಾದೇಶಿಕ ಪಕ್ಷಗಳನ್ನು ಸಂಘಟಿಸುವುದು ತಮ್ಮ ಈಗಿನ ಗುರಿಯಾಗಿದ್ದು, ಮುಂದಿನ ಸರ್ಕಾರವನ್ನು ಪ್ರಾದೇಶಿಕ ಪಕ್ಷಗಳೇ ರಚಿಸಲಿವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT