ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಿ ಆಯ್ಕೆ: ದಾದಾ ಅಚ್ಚರಿ

Last Updated 10 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತ ತಂಡಕ್ಕೆ ಯುವರಾಜ್ ಅವರನ್ನು ಆಯ್ಕೆ ಮಾಡಿದ್ದಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

`ಯುವಿ ತಂಡಕ್ಕೆ ಆಯ್ಕೆಯಾದರು ಎನ್ನುವ ವಿಷಯ ಕೇಳಿ ಕೊಂಚ ಅಚ್ಚರಿಯಾಯಿತು. ಅದರ ಬೆನ್ನಲ್ಲೇ ಸಂತಸವೂ ಆಯಿತು. ಅನಾರೋಗ್ಯದಿಂದ ಬಳಲಿದ್ದ ಅವರು ಮತ್ತೆ ಸ್ಥಾನ ಪಡೆದದ್ದು ಸಂತೋಷವಾಗಿದೆ~ ಎಂದು ಗಂಗೂಲಿ ನುಡಿದರು. ಇವರ ಹೇಳಿಕೆಗೆ ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ಕೂಡಾ ಧ್ವನಿಗೂಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT