ಜಮ್ಮು (ಪಿಟಿಐ): ಸಿಯಾಚಿನ್ ಹಿಮಕುಸಿತದಿಂದ ಪವಾಡಸದೃಶ್ಯ ರೀತಿಯಲ್ಲಿ ಪಾರಾದ ರಾಜ್ಯದ ಯೋಧ ಲ್ಯಾನ್ಸ್ ನಾಯಕ್ ಕೊಪ್ಪದ ಅವರನ್ನು ಮಂಗಳವಾರ ಬೆಳಿಗ್ಗೆ ಇಲ್ಲಿನ ಸೇನಾ ನೆಲೆಯಿಂದ ವಿಶೇಷ ವಿಮಾನ ಅಂಬುಲೆನ್ಸ್ ಮೂಲಕ ದೆಹಲಿಯ ಆರ್ಆರ್ ಆಸ್ಪತ್ರೆಗೆ ದಾಖಲಿಸಲಾಯಿತು.
ಹನುಮಂತಪ್ಪ ಅವರು ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಬೆಟದೂರಿನವರು. ಫೆಬ್ರುವರಿ 3ರಂದು ಸಿಯಾಚಿನ್ ನೀರ್ಗಲ್ಲು