ಇದರಿಂದಾಗಿ ರಂಗಚಟುವಟಿಕೆಗಳು ರಾಜ್ಯಾದ್ಯಂತ ವಿಸ್ತಾರವಾಗಿದೆ~ ಎಂದು ಅವರು ತಿಳಿಸಿದರು.
`ರಂಗಭೂಮಿಯಲ್ಲಿ ಜಾಹಿರಾತು ಕಾಣಿಸದೇ ಇರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಸರ್ಕಾರ ಯಾವುದೇ ಸಾಹಿತ್ಯ ಚಟುವಟಿಕೆಗಳಿಗೆ ಬೆಂಬಲವನ್ನು ನೀಡಿ, ಉತ್ತಮ ಅಭಿರುಚಿಯನ್ನು ಸೃಷ್ಟಿಸುವ ಮಾಧ್ಯಮವಾಗಬೇಕು~ ಎಂದರು.
ಸಮಾರಂಭದಲ್ಲಿ ಮೈಸೂರು ರಂಗಾಯಣ ಮಾಜಿ ನಿರ್ದೇಶಕ ಚಿದಂಬರ್ ರಾವ್ ಜಂಬೆ, ಕರ್ನಾಟಕ ರಾಜ್ಯ ಸಮುದಾಯ ಸಮನ್ವಯ ಸಮಿತಿ ಅಧ್ಯಕ್ಷ ಆರ್.ಕೆ. ಹುಡಗಿ, ರಂಗ ನಿರ್ದೇಶಕ ಡಾ. ಶ್ರೀಪಾದ್ ಭಟ್ ಉಪಸ್ಥಿತರಿದ್ದರು.