ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಂಗಾಯಣ ಕಲಾವಿದರ ವರ್ಗಾವಣೆ ರದ್ದು

Last Updated 3 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: `ಶಿವಮೊಗ್ಗ ಮತ್ತು ಧಾರವಾಡ ರಂಗಾಯಣದ ಕಲಾವಿದರ ನಿಯೋಜನೆಯನ್ನು ರದ್ದು ಮಾಡಲಾಗಿದೆ' ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯುಕ್ತ ಕೆ.ಆರ್.ರಾಮಕೃಷ್ಣ ಹೇಳಿದರು.

ಮಂಗಳವಾರ ನಡೆದ ಸಭೆಯಲ್ಲಿ `ಹದಿನೆಂಟು ಕಲಾವಿದರನ್ನು ಮೈಸೂರಿನ ರಂಗಾಯಣಕ್ಕೆ ವಾಪಸ್ ಕಳುಹಿಸಲು ತೀರ್ಮಾನಿಸಲಾಗಿದೆ' ಎಂದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ, ರಂಗಸಮಾಜದ ಸದಸ್ಯ ಮಂಡ್ಯ ರಮೇಶ್, ರಂಗಾಯಣ ಸದಸ್ಯ ಮಲ್ಲಿಕಾರ್ಜುನ ಸ್ವಾಮಿ ಮತ್ತಿತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT