ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಣಜಿ: ಹುಬ್ಬಳ್ಳಿಗೆ ಬಂದಿಳಿದ ಪಂಜಾಬ್‌ ತಂಡ

Last Updated 11 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕರ್ನಾಟಕ ತಂಡದ ವಿರುದ್ಧ ಡಿಸೆಂಬರ್‌ 14ರಿಂದ ಇಲ್ಲಿನ ರಾಜ್‌ನಗರ ಕೆಎಸ್‌ಸಿಎ ಮೈದಾನದಲ್ಲಿ ನಡೆಯಲಿರುವ ರಣಜಿ ಪಂದ್ಯದಲ್ಲಿ ಆಡಲಿರುವ ಪಂಜಾಬ್‌ ತಂಡ ಬುಧವಾರ ನಗರಕ್ಕೆ ಆಗಮಿಸಿತು.

ಭುಜದ ನೋವಿನಿಂದ ಬಳಲುತ್ತಿರುವ ಹರ್ಭಜನ್‌ ಸಿಂಗ್‌ ಬದಲಿಗೆ ಆಲ್‌ರೌಂಡರ್‌ ಮನ್‌ದೀಪ್‌ ಸಿಂಗ್‌ ತಂಡವನ್ನು ಮುನ್ನಡೆಸಲಿದ್ದಾರೆ. ಹರ್ಭಜನ್‌ ಸಿಂಗ್‌ ಕಳೆದ ಎರಡು ಪಂದ್ಯಗಳಲ್ಲಿ ಕೂಡ ಆಡಿರಲಿಲ್ಲ.  ಬುಧವಾರ ಮಧ್ಯಾಹ್ನ ಬಂದಿಳಿದ ತಂಡವನ್ನು ಹೋಟೆಲ್ ಗೇಟ್‌ವೇದಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT