ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಫ್ತುದಾರರ ಸಮಾವೇಶ

Last Updated 2 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯದ ರಫ್ತು ಪ್ರಮಾಣ ಹೆಚ್ಚಿಸಲು ಮುನ್ನೋಟ ನೀತಿ ಸಿದ್ಧಪಡಿಸುವ ಸಲುವಾಗಿ (ಕರ್ನಾಟಕ ರಫ್ತು ದೂರದರ್ಶಿತ್ವ-2020) ಫೆ. 13ರಂದು ಇಲ್ಲಿ ರಾಜ್ಯದ  ರಫ್ತುದಾರರ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ದೇಶದ ಒಟ್ಟು ರಫ್ತಿನಲ್ಲಿ ರಾಜ್ಯದ ಈಗಿನ ಪಾಲು ಶೇ. 6ರಷ್ಟಿದ್ದು, ಅದನ್ನು ಶೇ. 10ರಷ್ಟಕ್ಕೆ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಿಯಾ ಯೋಜನೆ ಸಮಾವೇಶದ ವೇಳೆ ಸಿದ್ಧಪಡಿಸಲಾಗುವುದು ಎಂದು `ಎಫ್‌ಐಇಒ~ ದಕ್ಷಿಣ ಭಾರತೀಯ ಘಟಕ ಅಧ್ಯಕ್ಷ ವಾಲ್ಟರ್ ಡಿಸೋಜ ಇಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT