ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರವಿ, ವಿಠಲ್‌ಗೆ ಆರ್ಯಭಟ ಪ್ರಶಸ್ತಿ ಪ್ರದಾನ

Last Updated 9 ಜುಲೈ 2012, 9:00 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಜನ-ಮನ ಸಾಂಸ್ಕೃತಿಕ ಘಟಕ ಹಾಗೂ ನುಡಿಮುತ್ತು ಸೇವಾ ಪ್ರತಿಷ್ಠಾನದಿಂದ ಶನಿವಾರ ಬೆಂಗಳೂರಿನ ಪುರಭವನದಲ್ಲಿ ನಡೆದ ಸಾಧಕರ ಸಂಗಮ-2012 ಸಮಾರಂಭದಲ್ಲಿ ಸುಬ್ರಹ್ಮಣ್ಯದ ರವಿಕಕ್ಕೆಪದವು ಹಾಗೂ ಬಿ.ವಿಠಲ್ ರಾವ್ ಅವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಮಾತೆ ಬಸವಾಂಜಲಿ, ಬಾಲಯೋಗಿ ಸಾಯಿ ಮಂಜುನಾಥ ಸ್ವಾಮೀಜಿ, ಡಾ.ಕೆ.ಪಿ ಪುತ್ತೂರಾಯ, ರಾಮಚಂದ್ರ ಮೂರ್ತಿ, ಡಾ.ಎನ್.ಮೂರ್ತಿ, ಜಿ.ಎಂ. ಚಂದ್ರಶೇಖರ್, ಸಾಯಿಗೋಲ್ಡ್ ಪ್ಯಾಲೇಸ್‌ನ ಮಾಲಕ ಶರವಣ ಮೊದಲಾದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT