ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಪ್ರೇರಿತ ವರ್ಗಾವಣೆ: ಪುನರ್‌ ಪರಿಶೀಲನೆಗೆ ಸೂಚನೆ

Last Updated 12 ಡಿಸೆಂಬರ್ 2013, 19:34 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿ­ಯಲ್ಲಿ ಮುಖ್ಯಮಂತ್ರಿ ಅಥವಾ ಯಾವುದೇ ರಾಜಕಾರಣಿಯ ಶಿಫಾರಸು ಪತ್ರ ಆಧರಿಸಿ ನಡೆದ ವರ್ಗಾವಣೆಯನ್ನು ಪುನರ್ ಪರಿಶೀಲನೆಗೆ ಒಳಪಡಿಸಬೇಕು ಎಂದು ಹೈಕೋರ್ಟ್‌ ಗುರುವಾರ ನಿರ್ದೇಶನ ನೀಡಿದೆ.

ಪಾಲಿಕೆಯ ಬಿ.ಟಿ. ಮೋಹನ ಕೃಷ್ಣ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾ­ರಣೆ ನಡೆಸಿದ ನ್ಯಾಯಮೂರ್ತಿ ಎಚ್‌.­ಜಿ.ರಮೇಶ್‌ ಅವರು ಈ ನಿರ್ದೇಶನ ನೀಡಿದ್ದಾರೆ.

ರಾಜಕಾರಣಿಗಳ ಶಿಫಾರಸು ಪತ್ರ ಆಧರಿಸಿ ತಮ್ಮ ಜಾಗಕ್ಕೆ ಬೇರೊಬ್ಬರನ್ನು ವರ್ಗಾವಣೆ ಮಾಡಲಾಗಿದೆ ಎಂದು ಅವರು ಅರ್ಜಿಯಲ್ಲಿ ದೂರಿದ್ದರು. ಅರ್ಜಿ ಮಾನ್ಯ ಮಾಡಲಾಗಿದ್ದು, ವರ್ಗಾ­ವಣೆ ಆದೇಶ ರದ್ದುಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT