ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಾ ಭಯ್ಯಾಗೆ ಸಿಬಿಐ ನೋಟಿಸ್

Last Updated 5 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಲಖನೌ (ಐಎಎನ್‌ಎಸ್): ಉತ್ತರ ಪ್ರದೇಶದ ಬಲಿಪುರ ಎಂಬಲ್ಲಿ ಮಾರ್ಚ್  2ರಂದು ನಡೆದ ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಘುರಾಜ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾ ಅವರಿಗೆ ನೋಟಿಸ್ ಜಾರಿ ಮಾಡಿರುವ ಸಿಬಿಐ ವಾರದೊಳಗೆ ತನ್ನ ಮುಂದೆ ಹಾಜರಾಗಲು ಸೂಚಿಸಿದೆ.

ಈ ಸಂಬಂಧ ಸಿಬಿಐ ಪ್ರಾಥಮಿಕ ತನಿಖೆ ಕೈಗೊಂಡಿದ್ದು, ಪ್ರಕರಣದಲ್ಲಿ ಭಯ್ಯಾ ಅವರ ಪಾತ್ರದ ಬಗ್ಗೆ ಹೇಳಿಕೊಳ್ಳುವ ಸಾಕ್ಷ್ಯಾಧಾರಗಳೇನೂ ಸಿಕ್ಕಿಲ್ಲ ಎನ್ನಲಾಗಿದೆ.
ಬಲಿಪುರ ಗ್ರಾಮದ ಮುಖಂಡ ನನ್ನೇ ಯಾದವ್, ಅವರ ಸಹೋದರ ಸುರೇಶ್ ಹಾಗೂ ಡಿಎಸ್‌ಪಿ ಜಿಯಾ ಉಲ್ ಹಕ್ ಈ ಪ್ರಕರಣದಲ್ಲಿ ಕೊಲೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT