ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ

Last Updated 9 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಕೃಷ್ಣರಾಜಪುರ: ದಲಿತ, ಅಲ್ಪಸಂಖ್ಯಾತರ ಸಂರಕ್ಷಣಾ ಸೇನೆ ವತಿಯಿಂದ ಸ್ಥಳೀಯ ಅಯ್ಯಪ್ಪನಗರ ಕಲ್ಯಾಣ ಮಂಟಪದಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿವಿಧ ಭಾಗಗಳಿಂದ ಸುಮಾರು 30ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು.

ಸ್ಪರ್ಧೆಯಲ್ಲಿ ವಿಜೇತರಾದ ಪಿ.ಮುರಳಿಗೆ `ಕೆ.ಆರ್.ಪುರ ಕುಮಾರ~ ಪ್ರಶಸ್ತಿ ಹಾಗೂ ದಸರಾ ಪ್ರಶಸ್ತಿ ಮತ್ತು 10,001 ರೂಪಾಯಿ ನಗದು ಬಹುಮಾನವನ್ನು ದಲಿತ, ಅಲ್ಪಸಂಖ್ಯಾತರ ಸಂರಕ್ಷಣಾ ಸೇನೆ ರಾಜ್ಯ ಘಟಕದ ಅಧ್ಯಕ್ಷ ಮೇಡಳ್ಳಿ ನಾಗರಾಜ್ ಅವರು ವಿತರಿಸಿ ಅಭಿನಂದಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT