ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಣಿ ಚೆನ್ನಮ್ಮ ರೈಲು: ಸಂಚಾರ ವೇಳೆ ಬದಲು

Last Updated 2 ಅಕ್ಟೋಬರ್ 2012, 18:55 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು- ಕೊಲ್ಲಾಪುರ ನಡುವಿನ ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಮಂಗಳವಾರ ರಾತ್ರಿ 9.15ಕ್ಕೆ ಹೊರಡಬೇಕಿದ್ದ ರೈಲು ಬುಧವಾರ ಮಧ್ಯಾಹ್ನ ಎರಡು ಗಂಟೆಗೆ ನಗರದಿಂದ ಹೊರಡಲಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT