ಸಚಿವೆ ಶೋಭಾ ಕರಂದ್ಲಾಜೆ, ಕರ್ನಾಟಕ ವಸತಿ ಮಹಾಮಂಡಳದ ಅಧ್ಯಕ್ಷ ಎಸ್.ಟಿ.ಸೋಮಶೇಖರ್, ದೇವಸ್ಥಾನ ಆಡಳಿತ ಮಂಡಳಿಯ ವಿ.ವೇಣುಗೋಪಾಲ್, ಆರ್.ಪಿ. ಸೋಮಶೇಖರ್, ಆರ್.ಪಿ. ಪ್ರಕಾಶ್, ಆರ್.ಎಂ.ವಿ.ಸ್ವಾಮಿ, ಶ್ರಿನಿವಾಸ ರೆಡ್ಡಿ, ಎಂ.ಕೃಷ್ಣಪ್ಪ, ವಿಜಯಲಕ್ಷ್ಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ವೆಂಕಟಮ್ಮ ರೇವಣಸಿದ್ದಯ್ಯ, ಜಿ.ಪಂ. ಸದಸ್ಯೆ ಸರ್ವಮಂಗಳ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.