ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿಗೆ ಮನವಿ

ರಾಷ್ಟ್ರೀಯ ಸಂಕ್ಷಿಪ್ತ ಸುದ್ದಿಗಳು
Last Updated 15 ಜುಲೈ 2013, 19:59 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದ ಗ್ರಾಮದಲ್ಲಿ ನಡೆದ ವಿದ್ಯಾರ್ಥಿನಿ ಅತ್ಯಾಚಾರ- ಕೊಲೆ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಕೆ ಕುಟುಂಬದ ಸದಸ್ಯರು ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

`ಸುಪ್ರೀಂ' ನೋಟಿಸ್
ನವದೆಹಲಿ:
ಪೊಲೀಸರ ವಿರುದ್ಧ ಜನರ ದೂರು ವಿಚಾರಣೆಗೆ `ಪೊಲೀಸ್ ದೂರು ಪ್ರಾಧಿಕಾರ' ಸ್ಥಾಪಿಸುವ ಕುರಿತು ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಸಂಸತ್ ಅಧಿವೇಶನ
ನವದೆಹಲಿ (ಪಿಟಿಐ):
ಲೋಕಸಭೆ ಮುಂಗಾರು ಅಧಿವೇಶನ ಆ. 5ರಿಂದ ಆರಂಭವಾಗಲಿದ್ದು 30ರ ವರೆಗೆ ಒಟ್ಟು 26 ದಿನಗಳ ಕಾಲ ಅಧಿವೇಶನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT