ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿಯವರ ಗೌರವಾರ್ಥ ರಾಜಭವನದಲ್ಲಿ ಔತಣಕೂಟ

Last Updated 23 ಸೆಪ್ಟೆಂಬರ್ 2013, 19:33 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಭೇಟಿಯ ಗೌರವಾರ್ಥವಾಗಿ ಸೋಮವಾರ ರಾಜಭವನದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಔತಣಕೂಟ ಆಯೋಜಿಸಲಾಗಿತ್ತು.

ರಾಜ್ಯಪಾಲ ಎಚ್‌.ಆರ್‌. ಭಾರ ದ್ವಾಜ್‌, ಅವರ ಪತ್ನಿ ಪ್ರಫುಲ್ಲತಾ ಭಾರದ್ವಾಜ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗ ವಹಿಸಿದ್ದರು. ಕೆಲವೇ ಮಂದಿ ಗಣ್ಯರಿಗೆ ಈ ಕಾರ್ಯಕ್ರಮಕ್ಕೆ ರಾಜಭವನದಿಂದ ಆಹ್ವಾನ ನೀಡಲಾಗಿತ್ತು.

ರಾಜ್ಯದ ಸಾಂಸ್ಕೃತಿಕ ಹಿರಿಮೆಗೆ ಸಂಬಂಧಿಸಿದ ‘ಕರ್ನಾಟಕ: ಎ ಕಲ್ಚರಲ್‌ ಒಡೆಸ್ಸಿ’ ಎಂಬ ಇಂಗ್ಲಿಷ್‌ ಕೃತಿಯನ್ನು ಇದೇ ಸಂದರ್ಭದಲ್ಲಿ ರಾಷ್ಟ್ರಪತಿಯವರು ಬಿಡುಗಡೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT