ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೂ 3 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ

Last Updated 13 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ:  ದಾಸರಹಳ್ಳಿ ಕ್ಷೇತ್ರದ ಬಾಗಲಗುಂಟೆ ವಾರ್ಡ್ ವ್ಯಾಪ್ತಿಯ ಸೌಂದರ್ಯ ಬಡಾವಣೆ, ಬಿಟಿಎಸ್ ಬಡಾವಣೆ, ಮುನೇಶ್ವರ ನಗರ, ಮಂಜುನಾಥ ನಗರ, ಭುವನೇಶ್ವರಿನಗರ, ಬಾಗಲಗುಂಟೆ ಸೇರಿದಂತೆ ವಿವಿಧ ಕಡೆಗಳಲ್ಲಿ  ಮೂರು ಕೋಟಿ ರೂಪಾಯಿ  ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಈಚೆಗೆ ಚಾಲನೆ ನೀಡಲಾಯಿತು.
 
ಕಾಮಗಾರಿಗಳಿಗೆ ಚಾಲನೆ  ನೀಡಿದ ಶಾಸಕ ಎಸ್.ಮುನಿರಾಜು ಮಾತನಾಡಿ, `ಗುತ್ತಿಗೆದಾರರು ಗುಣಮಟ್ಟದ ಬಗ್ಗೆ ಆದ್ಯತೆನೀಡಬೇಕು. ಆಗ ಗುತ್ತಿಗೆದಾರರಿಗೂ ಕೀರ್ತಿ ಬರುತ್ತದೆ~ ಎಂದರು.

ಪಾಲಿಕೆ ಸದಸ್ಯ ಬಿ.ಆರ್.ಚಂದ್ರಶೇಖರ್, ಮುಖಂಡರಾದ ಗಂಗರಾಜು, ಸಿ.ಬಿ.ಶಂಕರೇಗೌಡ, ನಾರಾಯಣ್, ಕೃಷ್ಣಮೂರ್ತಿ, ರಾಜೇಶ್ವರಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT