ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೆಡ್ಡಿ ಬಂಧನ- ಟಿಡಿಪಿ ಸ್ವಾಗತ

Last Updated 5 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ, ಹೈದರಾಬಾದ್ (ಪಿಟಿಐ/ ಐಎಎನ್‌ಎಸ್): ಜನಾರ್ದನ ರೆಡ್ಡಿ ಬಂಧನವನ್ನು ಸ್ವಾಗತಿಸಿರುವ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿಯೇ ಜನಾರ್ದನ ರೆಡ್ಡಿ ತಮ್ಮ `ಅಕ್ರಮ ಚಟುವಟಿಕೆ~ ಮುಂದುವರಿಸಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.
 
`ಅಕ್ರಮ ಗಣಿಗಾರಿಕೆಗೆ ಸುಪ್ರೀಂಕೋರ್ಟ್ ಮತ್ತು ಕರ್ನಾಟಕ ಲೋಕಾಯುಕ್ತ ಅಸಮ್ಮತಿ ಸೂಚಿಸಿದ್ದರೂ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಗಣಿ ಮಾಫಿಯಾ ಕೋಟಿಗಟ್ಟಲೆ ಸಾರ್ವಜನಿಕ ಹಣವನ್ನು  ಲೂಟಿ ಮಾಡಿದೆ~ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT