ಈಗ ಸರ್ಕಾರದಿಂದ ಒಂದು ಲಕ್ಷ ರೂಪಾಯಿ ಪರಿಹಾರ ಬಂದಿದೆ. ಈ ಹಣವನ್ನು ಭವಿಷ್ಯಕ್ಕಾಗಿ ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.ಕೃಷಿ ಸಹಾಯಕ ನಿರ್ದೇಶಕ ಎಚ್.ವೈ.ಸಿಂಗೆಗೋಳ, ಜಿ.ಪಂ. ಸದಸ್ಯ ಯಲ್ಲಪ್ಪ ಹಾದಿಮನಿ, ಶಿವಣ್ಣ ಪದಮಾ, ಸಿದ್ದಣ್ಣ ಇಂಗಳಗಿ, ಭೀಮರಾಯ ನೆಲೋಗಿ, ನರಸಪ್ಪ ಗೌಂಡಿ, ಯಲ್ಲಪ್ಪ ಗೌಂಡಿ ಉಪಸ್ಥಿತರಿದ್ದರು.