ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಸಾವು ತಪ್ಪಿಸಿ

Last Updated 23 ಜುಲೈ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಹಲವು ಕಡೆ ಮಳೆ ಬಾರದೆ, ಬರಗಾಲದ ಪರಿಸ್ಥಿತಿ ಉಂಟಾಗಿದೆ. ಇದರಿಂದ 53 ಕೋಟಿ ಮೆಟ್ರಿಕ್ ಟನ್ ಆಹಾರ ಧಾನ್ಯದ ಕೊರತೆ ಕಂಡುಬಂದಿದೆ. ಹೀಗಾಗಿ ಸಹಕಾರಿ ಸಂಘಗಳಲ್ಲಿರುವ ರೈತರ 315 ಕೋಟಿ ರೂಪಾಯಿ ಬೆಳೆ ಸಾಲವನ್ನು ಮನ್ನಾ ಮಾಡಬೇಕು. ರೈತರಿಗೆ ತಕ್ಷಣವೇ ಹೊಸ ಸಾಲವನ್ನು ನೀಡಿ ರೈತರು ಆತ್ಮಹತ್ಯೆಗೆ ಶರಣಾಗುವುದನ್ನು ತಪ್ಪಿಸಬೇಕು ಎಂದು ಕರ್ನಾಟಕ ಪ್ರದೇಶ ರೈತ ಸಂಘದ ಎಂ.ಎಸ್.ಕೆ. ಶಾಸ್ತ್ರಿ ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT