ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲಿನಿಂದ ಜಿಗಿದು ಸಾವು

Last Updated 5 ಜನವರಿ 2012, 19:30 IST
ಅಕ್ಷರ ಗಾತ್ರ

ಮಿರ್ಜಾಪುರ (ಪಿಟಿಐ): ತಮ್ಮ ಬೋಗಿಗೆ ಬೆಂಕಿ ಹೊತ್ತಿಕೊಂಡಿದೆ ಎಂಬ ವದಂತಿ ಕೇಳಿ ಭಯಭೀತರಾದ ಜನರ ಗುಂಪು, ಚಲಿಸುತ್ತಿದ್ದ ರೈಲಿನಿಂದ ಹೊರಗೆ ಹಾರಿದಾಗ ಇಬ್ಬರು ಸಾವಿಗೀಡಾದ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ.

ಇಲ್ಲಿನ ಉಜ್ಜಾಲ ಸೇತುವೆ ಬಳಿ ಈ ದುರ್ಘಟನೆ ನಡೆದಿದ್ದು, ಇದೇ ವೇಳೆ ಇತರ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

`ಪುಣೆ ಮತ್ತು ಪಟ್ನಾ ನಡುವೆ ಸಂಚರಿಸುವ ವಿಂಧ್ಯಾಚಲ್ ಎಕ್ಸ್‌ಪ್ರೆಸ್ ರೈಲಿನಿಂದ ಹೊರಗೆ ನೆಗೆದ ಏಳು ಪ್ರಯಾಣಿಕರಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಐವರು ತೀವ್ರ ಗಾಯಗೊಂಡಿದ್ದಾರೆ~ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT