<p><strong>ಬಿಲ್ವಾರ(ಪಿಟಿಐ): </strong>ಗ್ವಾಲಿಯರ್-ಉದಯಪುರ ರೈಲಿನ ಮೇಲ್ಬಾಗದಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಐವರು ರೈಲ್ವೆ ಮೇಲ್ಸೆತುವೆಗೆ ಅಪ್ಪಳಿಸಿದ್ದರಿಂದ ಮೃತಪಟ್ಟಿರುವ ಘಟನೆ ಭಾನುವಾರ ಸಂಭವಿಸಿದೆ. ಎಲ್ಲರೂ 22ರಿಂದ 25ವರ್ಷದ ಒಳಗಿನವರಾಗಿದ್ದು, ಪರೀಕ್ಷೆ ಬರೆಯಲು ತೆರಳುತ್ತಿದ್ದರು.<br /> </p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬಿಲ್ವಾರ(ಪಿಟಿಐ): </strong>ಗ್ವಾಲಿಯರ್-ಉದಯಪುರ ರೈಲಿನ ಮೇಲ್ಬಾಗದಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಐವರು ರೈಲ್ವೆ ಮೇಲ್ಸೆತುವೆಗೆ ಅಪ್ಪಳಿಸಿದ್ದರಿಂದ ಮೃತಪಟ್ಟಿರುವ ಘಟನೆ ಭಾನುವಾರ ಸಂಭವಿಸಿದೆ. ಎಲ್ಲರೂ 22ರಿಂದ 25ವರ್ಷದ ಒಳಗಿನವರಾಗಿದ್ದು, ಪರೀಕ್ಷೆ ಬರೆಯಲು ತೆರಳುತ್ತಿದ್ದರು.<br /> </p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>