ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ಹಳಿ ಮೇಲೆ ಮಲಗಿದ ರೈತರು

Last Updated 6 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಮಂಡ್ಯ: ಕೆಆರ್‌ಎಸ್ ಅಣೆಕಟ್ಟೆಯ ಹೊರ ಹರಿವು ಹೆಚ್ಚಿಸಿರುವುದನ್ನು ಖಂಡಿಸಿ ರೈತರು ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಬಳಿ ಶನಿವಾರ ರಾತ್ರಿಯಿಂದ ಬೆಂಗಳೂರು-ಮೈಸೂರು ಮಾರ್ಗದ ರೈಲು ಹಳಿಗಳ ಮೇಲೆ ಹಾಸಿಗೆ ಹಾಸಿ, ಸೊಳ್ಳೆ ಪರದೆಗಳನ್ನೂ ಕಟ್ಟಿಕೊಂಡು ಸಾಲಾಗಿ ಮಲಗಿದ್ದಾರೆ.

ರೈತ ಸಂಘದ ರಾಜ್ಯ  ಘಟಕದ ಉಪಾಧ್ಯಕ್ಷ ವಿ. ಅಶೋಕ್, ಜಿಲ್ಲಾ ಘಟಕದ ಅಧ್ಯಕ್ಷ ಕೆ.ನರಸರಾಜು ಇತರರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT