ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಕ್ಷದೀಪೋತ್ಸವದ ಮಂಗಳ ಪರ್ವ

Last Updated 13 ಡಿಸೆಂಬರ್ 2012, 19:40 IST
ಅಕ್ಷರ ಗಾತ್ರ

ಉಜಿರೆ: ನಾಡಿನ ಪವಿತ್ರ ಯಾತ್ರಾಸ್ಥಳವಾದ ಧರ್ಮಸ್ಥಳದಲ್ಲಿ ಬುಧವಾರ ರಾತ್ರಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವದ ಮಂಗಳ ಪರ್ವ ವಿಜೃಂಭಣೆಯಿಂದ ನಡೆಯಿತು.

ನಾಡಿನ ವಿವಿಧ ಕಡೆಗಳಿಂದ ಆಗಮಿಸಿದ 1ಲಕ್ಷಕ್ಕೂ ಅಧಿಕ ಭಕ್ತಾದಿಗಳು ಲಕ್ಷದೀಪೋತ್ಸವ ವೀಕ್ಷಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT