ಸಚಿವರು, ಮೇಯರ್ ಅಲ್ಲದೆ ಉಪ ಮೇಯರ್ ಪುಷ್ಪಲತಾ ಜಗನ್ನಾಥ್, ಪಾಲಿಕೆ ಆಯುಕ್ತ ಕೆ.ಎಸ್.ರಾಯ್ಕರ್, ಕೆ.ಆರ್.ಆಸ್ಪತ್ರೆ ಅಧೀಕ್ಷಕಿ ಡಾ.ಗೀತಾ ಅವಧಾನಿ, ಪಿಕೆಟಿಬಿ ಆಸ್ಪತ್ರೆ ಅಧೀಕ್ಷಕ ಡಾ.ಲಕ್ಷ್ಮಣ್, ಚೆಲುವಾಂಬ ಆಸ್ಪತ್ರೆ ಅಧೀಕ್ಷಕ ಡಾ.ಕೃಷ್ಣಮೂರ್ತಿ, ಮೈಸೂರು ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಪಿ.ಎಸ್.ಕಲಾದಗಿ, ನಗರ ಪಾಲಿಕೆ ಸದಸ್ಯ ಚಿನ್ನಿ ರವಿ, ಮಾಜಿ ಮೇಯರ್ ಪುರುಷೋತ್ತಮ್ ಸೇರಿದಂತೆ 17 ಮಂದಿ ಲಿಫ್ಟ್ನಲ್ಲಿ ಇದ್ದರು.