ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೇಖನ ಆಹ್ವಾನ

Last Updated 17 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ನಡೆಸುತ್ತಿರುವ `ಯುವ ಕರ್ನಾಟಕ' ಮಾಸಪತ್ರಿಕೆಗೆ ಬರಹಗಾರರಿಂದ ಲೇಖನ, ಕಥೆ, ಕವನ, ಹನಿಗವನ, ಚುಟುಕು, ವಿಮರ್ಶೆ, ಸಂದರ್ಶನ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಬರಹಗಳನ್ನು ಆಹ್ವಾನಿಸಲಾಗಿದೆ.

ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ ಹಾಗೂ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಸಂಚಿಕೆ ಹೊರತರಲಿದ್ದು ಇದಕ್ಕೂ ಕೂಡ ಲೇಖನಗಳನ್ನು ಆಹ್ವಾನಿಸಿದೆ.

ಸಂಪರ್ಕಿಸಿ: ಸಂಪಾದಕರು, `ಯುವ ಕರ್ನಾಟಕ' ಪತ್ರಿಕೆ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ. ಇಮೇಲ್ ವಿಳಾಸ-  yuvakarnataka2012@gmail ಗೆ ಕಳುಹಿಸಬಹುದು. ದೂರವಾಣಿ ಸಂಖ್ಯೆ- 080- 2221 4911.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT