ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

Last Updated 11 ಅಕ್ಟೋಬರ್ 2012, 8:30 IST
ಅಕ್ಷರ ಗಾತ್ರ

ಗದಗ: ಲೋಕಾಯುಕ್ತ  ಅಧಿಕಾರಿಗಳು ಜಿಲ್ಲೆಯ ತಾಲ್ಲೂಕುಗಳಿಗೆ ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ, ದೂರು, ಅರ್ಜಿ ಮತ್ತು ಅಹವಾಲು ಸ್ವೀಕರಿಸಲಿದ್ದಾರೆ.

ಜಿ.ಆರ್.ಪಾಟೀಲ ಮತ್ತು ಎಂ.ಐ. ನಡುವಿನಮನಿ  ಅವರು ಅ. 11  ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2  ಗಂಟೆಯವರೆಗೆ  ಶಿರಹಟ್ಟಿಯ ಬೇಂದ್ರೆ ಭವನದಲ್ಲಿ , ಜಿ.ಆರ್. ಪಾಟೀಲ್  ಮತ್ತು ಸಂಗನಗೌಡ  ಅವರು 16ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ನರಗುಂದ ತಾಲ್ಲೂಕು  ಪಂಚಾಯತ್ ಸಭಾಭವನದಲ್ಲಿ ಜಿ.ಆರ್. ಪಾಟೀಲ  ಮತ್ತು   ಶ್ರೀ ಸಂಗನಗೌಡ ಅವರು 17 ರಂದು  11 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ರೋಣ ತಾಲ್ಲೂಕು ಪಂಚಾಯತಿ ಸಭಾ  ಭವನದಲ್ಲಿ ಅಹವಾಲು ಸ್ವೀಕರಿಸುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT