ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಣಸಿ: ಫಲಿತಾಂಶ ತಡೆಗೆ ನಕಾರ

Last Updated 13 ಮೇ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್‌): ವಾರಾಣಸಿ ಲೋಕಸಭೆ ಕ್ಷೇತ್ರದ ಚುನಾವಣಾ ಫಲಿತಾಂಶ ತಡೆ ಹಿಡಿಯಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್‌ ಮಂಗಳವಾರ ನಿರಾಕರಿಸಿದೆ.

ನರೇಂದ್ರ ಮೋದಿ  ಈ ಕ್ಷೇತ್ರದ ನಿವಾಸಿಯಲ್ಲ. ಅಲ್ಲದೇ ಅವರು ಇನ್ನೊಂದು ಕ್ಷೇತ್ರದಿಂದಲೂ ಸ್ಪರ್ಧಿಸಿದ್ದಾರೆ. ಹೀಗಾಗಿ ವಾರಾಣಸಿ ಫಲಿತಾಂಶ ತಡೆಹಿಡಿಯಬೇಕೆಂದು ಕೋರಿ ವಕೀಲರಾದ ಲಿಲ್ಲಿ ಥಾಮಸ್‌ ಅರ್ಜಿ ಸಲ್ಲಿಸಿದ್ದರು.

‘ಅರ್ಜಿ ಸಲ್ಲಿಕೆ ತುಂಬಾ ವಿಳಂಬವಾಗಿರುವ ಕಾರಣ ಈ ಹಂತದಲ್ಲಿ ವಿಚಾರಣೆ ಸಾಧ್ಯವಿಲ್ಲ’ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT