ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರ್ಷಿಕೋತ್ಸವ

Last Updated 15 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ನಮ್ಮ ಸಾಮರ್ಥ್ಯದ ಬಗ್ಗೆ ನಂಬಿಕೆಯಿಟ್ಟು ಪ್ರಯತ್ನ ಮಾಡಿದರೆ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಮಹಾವೀರ್‌ ಜೈನ್‌ ಕಾಲೇಜು ಮುಖ್ಯಸ್ಥ ಡಾ. ಎಸ್‌.ಎನ್‌. ನಟರಾಜ್‌ ವಿದ್ಯಾರ್ಥಿಗಳಿಗೆ ಸಲಹೆ ಮಾಡಿದರು.

ವಿದ್ಯಾರ್ಥಿಗಳು ಸ್ವಾಭಿಮಾನ ರೂಢಿಸಿಕೊಳ್ಳುವ ಜತೆಗೆ ರಾಷ್ಟ್ರದ ಬಗ್ಗೆ ಅಭಿ­ಮಾನ ಬೆಳೆಸಿಕೊಳ್ಳಬೇಕು ಎಂದರು.

ದಾಸರಹಳ್ಳಿ ಹಾವನೂರು ಬಡಾವಣೆಯ ಸೌಂದರ್ಯ ಪಿಯು ಕಾಲೇಜಿನಲ್ಲಿ ಸಂಭ್ರಮ ವಾರ್ಷಿ­ಕೋತ್ಸವ ಸಮಾರಂಭದಲ್ಲಿ ಭಾಗ­ವಹಿಸಿ ಅವರು ಮಾತನಾಡಿದರು.

ಸೌಂದರ್ಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸೌಂದರ್ಯ ಮಂಜಪ್ಪ, ನಿರ್ದೇಶಕರಾದ ಪ್ರೊ.ಜಯರಾಮ­ಶೆಟ್ಟಿ, ಸುನೀತಾ ಮಂಜಪ್ಪ, ಪ್ರಾಂಶುಪಾಲರಾದ ಅನಿಲ್‌ ಕುಮಾರ್‌, ನಾಗರಾಜಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT