ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲಿಬಾಲ್ ಟೂರ್ನಿ: ಕರ್ನಾಟಕಕ್ಕೆ ಮತ್ತೊಂದು ಗೆಲುವು

Last Updated 21 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮೂರು ಸೆಟ್‌ಗಳಲ್ಲಿ ಪ್ರಾಬಲ್ಯ ಮೆರೆದ ಕರ್ನಾಟಕ ತಂಡದವರು ಇಲ್ಲಿ ನಡೆಯುತ್ತಿರುವ ಬಿಎಸ್‌ಎನ್‌ಎಲ್ ಅಖಿಲ ಭಾರತ 11ನೇ ವಾಲಿಬಾಲ್ ಟೂರ್ನಿಯಲ್ಲಿ ಎರಡನೇ ಗೆಲುವು ಪಡೆದರು.

ಕಂಠೀರವ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ `ಎ~ ಗುಂಪಿನಲ್ಲಿ ಸ್ಥಾನ ಪಡೆದಿರುವ ಕರ್ನಾಟಕ 25-16, 25-8, 25-16ಪಾಯಿಂಟ್‌ಗಳಿಂದ ಕೇರಳ ತಂಡವನ್ನು ಮಣಿಸಿತು.

ಮೊದಲ ಹಾಗೂ ಮೂರನೇ ಸೆಟ್‌ನಲ್ಲಿ ಆತಿಥೇಯ ತಂಡ ಪ್ರಬಲ ಪೈಪೋಟಿಯನ್ನು ಎದುರಿಸಬೇಕಾಯಿತು. ಆದರೆ, ಎರಡನೇ ಸೆಟ್‌ನಲ್ಲಿ ಆತಿಥೇಯರಿಗೆ ಹೆಚ್ಚು ಪೈಪೋಟಿ ಎದುರಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT