ಸಮಾರಂಭದಲ್ಲಿ ತಾ.ಪಂ. ಅಧ್ಯಕ್ಷೆ ಎನ್.ಮಂಜುಳಾ, ಉಪಾಧ್ಯಕ್ಷ ಕೆ.ಎ.ನಾರಾಯಣಸ್ವಾಮಿ, ಪ.ಪಂ.ಅಧ್ಯಕ್ಷೆ ಜಬೀನ್ತಾಜ್ ಚಾಂದ್ಪಾಷಾ, ಉಪಾಧ್ಯಕ್ಷ ಇಸ್ಮಾಯಿಲ್ ಅಜಾದ್, ತಹಶೀಲ್ದಾರ್ ಮುನಿವೀರಪ್ಪ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಜ್ಯೋತಿಪ್ರಕಾಶ್, ಸರ್ಕಲ್ ಇನ್ಸ್ಪೆಕ್ಟರ್ ಬಿ.ಎನ್.ಶಾಂತಕುಮಾರ್, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಗಜನಾಣ್ಯ ನಾಗರಾಜ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ಬಿಇಓ ವೈ.ಸಿ.ರವಿಕುಮಾರ್, ಪ.ಪಂ.ಮುಖ್ಯಾಧಿಕಾರಿ ಶ್ರೀರಾಮರೆಡ್ಡಿ, ತಾಲ್ಲೂಕು ಮುಖಂಡರಾದ ಜಿ.ಎನ್.ನರಸಿಂಹಯ್ಯ, ಪ.ಪಂ. ಮಾಜಿ ಅಧ್ಯಕ್ಷ ಎ.ನಾಗರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥರೆಡ್ಡಿ ಇತರರು ಹಾಜರಿದ್ದರು.