ಅಪಘಾತದಿಂದ ಕೆಳಗೆ ಬಿದ್ದ ಅವರ ಮೇಲೆ ವಾಹನ ಹಿಂದಿನ ಚಕ್ರ ಹರಿದ ಪರಿಣಾಮ ರವಿಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಹೆಲ್ಮೆಟ್ ಧರಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ‘ಮಕ್ಕಳನ್ನು ಶಾಲೆಗೆ ಕರೆತರಲು ರಾಜಾಜಿನಗರಕ್ಕೆ ಹೋಗುತ್ತಿದ್ದ ಚಾಲಕ ಕುಮಾರಸ್ವಾಮಿ, ಅಪಘಾತದ ನಂತರ ವಾಹನದೊಂದಿಗೆ ಪರಾರಿಯಾಗಿದ್ದ.