ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಕಾಂತ್‌ಅಮಾನತು

Last Updated 2 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಚೆನೈ(ಐಎಎನ್‌ಎಸ್): ಕಲಾಪ ಬಹಿಷ್ಕರಿಸಿ ಹೊರನಡೆಯಲು ಡಿಎಂಡಿಕೆ ಹಾಗೂ ಡಿಎಂಕೆ ಸದಸ್ಯರನ್ನು ಪ್ರಚೋದಿಸಿದ ವಿರೋಧ ಪಕ್ಷದ ನಾಯಕ ವಿಜಯಕಾಂತ್ ಅವರನ್ನು 10ದಿನಗಳ ಕಾಲ ವಿಧಾನಸಭಾ ಅಧಿವೇಶನದಿಂದ ಗುರುವಾರ ಅಮಾನತುಗೊಳಿಸಲಾಗಿದೆ.

ಉಳಿದ ಡಿಎಂಡಿಕೆ ಸದಸ್ಯರಿಗೂ ಇಂಥ ತಪ್ಪುಗಳನ್ನು ಮತ್ತೆ ಮಾಡದಂತೆ  ವಿಧಾನಸಭೆಯಲ್ಲಿ ಅಂಗೀಕರಿಸಿರುವ ನಿರ್ಣಯದಲ್ಲಿ ಎಚ್ಚರಿಕೆ ನೀಡಲಾಗಿದೆ. ವಿಧಾನಸಭೆಯಲ್ಲಿ ಸಿಎಂ ಜಯಲಲಿತಾ ಹಾಗೂ  ವಿಜಯ್‌ಕಾಂತ್ ನಡುವೆ ಸದನದಲ್ಲಿ ಬುಧವಾರ ತೀವ್ರ ಮಾತಿನ ಚಕಮಕಿ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT