ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನಕ್ಕೆ ಅರ್ಜಿ

Last Updated 10 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನ  ಎಚ್.ಸಿ. ಶಂಕರಮ್ಮ ದತ್ತಿ ಸಂಘವು ಪಿಯುಸಿ, ಬಿಎಸ್ಸಿ, ವೈದ್ಯಕೀಯ, ಎಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಉಪ್ಪಾರ ಜನಾಂಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಿದೆ.  ಆಸಕ್ತರು ಜಾತಿ ಪ್ರಮಾಣ ಪತ್ರ ಮತ್ತು ಅಂಕಪಟ್ಟಿಯೊಂದಿಗೆ ಜನವರಿ 15 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ವಿಳಾಸ:  ನಂ. 770,  13ನೇ ಮುಖ್ಯ ರಸ್ತೆ,  3ನೇ ಬ್ಲಾಕ್ ರಾಜಾಜಿನಗರ,  ಬೆಂಗಳೂರು-560010. ಹೆಚ್ಚಿನ ಮಾಹಿತಿಗೆ: 080-23380120.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT