ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Last Updated 1 ಡಿಸೆಂಬರ್ 2012, 20:44 IST
ಅಕ್ಷರ ಗಾತ್ರ

ಬೆಂಗಳೂರು: ವೇದ ಧರ್ಮ ಪರಿಪಾಲನಾ ಸಭಾದ ವತಿಯಿಂದ ವೇದಾಭ್ಯಾಸ ಮಾಡುತ್ತಿರುವ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಮತ್ತು ಸಂಸ್ಕೃತವನ್ನು ಐಚ್ಚಿಕವಾಗಿ ವ್ಯಾಸಂಗ ಮಾಡುತ್ತಿರುವ ಎಸ್ಸೆಸ್ಸೆಲ್ಸಿ ಹಾಗೂ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಅಹ್ವಾನಿಸಿದೆ. ಆಸಕ್ತರು ಡಿಸೆಂಬರ್ 10 ರ ಒಳಗೆ ಅರ್ಜಿ ಸಲ್ಲಿಸಲು ಪ್ರಕಟಣೆ ತಿಳಿಸಿದೆ.

ವಿಳಾಸ: ವೇದ ಧರ್ಮ ಪರಿಪಾಲನಾ ಸಭಾ, ಈಸ್ಟ್ ಪಾರ್ಕ್ ರಸ್ತೆ, ಮಹಾಗಣಪತಿ ದೇವಸ್ಥಾನದ ಆವರಣ, ಮಲ್ಲೇಶ್ವರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT