ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸಿಹಿಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ವಿಜಯೋತ್ಸವದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ಧನಗೌಡ ಪೊಲೀಸ್ಪಾಟೀಲ, ಕೆಂಭಾವಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ಬುದೂರ, ಮಾಜಿ ಸೈನಿಕ ಮಲ್ಲಣ್ಣ ಮೇಟಿ, ಹಳ್ಳೆಪ್ಪ ಹವಾಲ್ದಾರ, ಹರಿಶ್ಚಂದ್ರ ಕಟ್ಟಿಮನಿ, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಶರಣಗೌಡ ಪಾಟೀಲ, ಶಾಂತಗೌಡ ಮೇಟಿ, ಪರುಶುರಾಮ, ಶಂಕ್ರೆಪ್ಪ ಹವಾಲ್ದಾರ, ಇರಗಂಟೆಪ್ಪ, ಹಳ್ಳೆಪ್ಪಗೌಡ ನಗನೂರ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.